Headlines

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…

Read More
Exit mobile version