Headlines

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

ಗಂಡ–ಮಕ್ಕಳಿಗೆ ದೂರ, ಗುರೂಜಿಗೆ ಹತ್ತಿರ: ಕಮಲಾಕರ್ ಭಟ್–ಸುಚಿತ್ರಾ ಕಥೆ , ತನಿಖೆಯಲ್ಲಿ ಸ್ಫೋಟಕ ಸತ್ಯಗಳು

The Kamalakar Bhatt crime case in Shivamogga takes shocking turns as police uncover details of an illegal relationship, luxury lifestyle, expensive gifts, financial transactions and the role of Suchitra in business operations. Investigation reveals hidden money flow, rented house secrets and alleged misuse of funds, making the case one of the most sensational crime stories…

Read More

ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಯು ವತಿಯಿಂದ ಮನವಿ

ಭದ್ರಾವತಿ : ದಿವಂಗತ ಬಿ ವಿ ಗಿರೀಶ್ ಹೆಸರನ್ನು ತಿಮ್ಮಾಪುರ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಭದ್ರಾವತಿ ನಗರಸಭೆ  ವ್ಯಾಪ್ತಿಯ 32ನೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನಗರಸಭೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ನಗರಸಭೆ ಆಯುಕ್ತರಿಗೆ  ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಕನ್ನಡಪರ ಹೋರಾಟಗಾರ ಭೋವಿ ಸಮಾಜದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಗಿದ್ದ ದಿವಂಗತ ಬಿ…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read More

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ. ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್ ಪೇಟೆ ಯಲ್ಲಿ ಶುಕ್ರವಾರ ಡಾ. ಶಿವಕುಮಾರ ಮಹಾಸ್ವಾಮಿಗಳವರ 115ನೇ ವರ್ಷದ ಜನ್ಮದಿನಾಚರಣೆ:

ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು  ಏಪ್ರಿಲ್ 1 ಶುಕ್ರವಾರದಂದು  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…

Read More
Exit mobile version