Headlines

HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು

HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು Three people were injured in a head-on collision between a tractor and a car near Marakutika Cross on Kollur National Highway in Hosanagara. The injured have been admitted to Shivamogga Meggan Hospital. ಹೊಸನಗರ, ಜೂನ್ 12: ತಾಲೂಕಿನ ಮೂಲಕ ಹಾದುಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು. ಭಾರತ…

Read More