Headlines

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!!

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!! ವ್ಯಕ್ತಿಯೊಬ್ಬರ ಮೃತ ದೇಹವೊಂದು ಗದ್ದೆಯಲ್ಲಿ ದೊರೆಕಿರುವ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಗುತ್ತಿಗೆದಾರ ಹರಿಗೆಯ ನಿವಾಸಿ ವಾಸು ಎಂದು ಗುರುತಿಸಲಾಗಿದೆ. ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಟೊಯೋಟಾ ಶೋ ರೂಂ ಹಿಂಭಾಗದ ಗರುಡ ಲೇಔಟ್ ಬಳಿಯ ಗದ್ದೆಯಲ್ಲಿ ಗುತ್ತಿಗೆದಾರನ ಮೃತ ದೇಹ ಪತ್ತೆಯಾಗಿದ್ದು ಇದು ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.‌…

Read More

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More