Headlines

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…

Read More

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More
Exit mobile version