Headlines

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಜಿಲ್ಲಾ ಆದಿವಾಸಿ ಸಂಘ ಆಗ್ರಹ

ಹೋಂ ಗಾರ್ಡ್ ಮೇಲಿನ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ ಮೇಲಾಧಿಕಾರಿ ಮೇಲೆ ಎಫ್ಐಆರ್ ಹಾಕಲು ವೀಡಿಯೋ ಸಾಕ್ಷ್ಯ ಬೇಕಂತೆ!? ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ! Allegation of physical assault on a Home Guard from the ST community by Shivamogga District Home Guards Commandant. Tribal Welfare Association demands legal action and justice. ಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ಆದಿವಾಸಿ ಹಸಲರು (ಎಸ್‌ಟಿ) ಸಮುದಾಯಕ್ಕೆ ಸೇರಿದ ಹೋಂ…

Read More

ಕರ್ನಾಟಕ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಇಬ್ಬರಿಗೆ ಅವಕಾಶ

ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್​ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ….

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More