Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More