Headlines

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು :

ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಎ‍ಕ್ಸ್ ಪಲ್ಸ್ KA14 E 9132 ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ತೆರಳುತ್ತಿದ್ದಾಗ ಆಲ್ಕೊಳ ಸರ್ಕಲ್ ಬಳಿ ಸ್ಕಿಡ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಚಾಲನೆ ಸಮಯದಲ್ಲಿ ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಮೃತರನ್ನು ಕೋಟೆಗಂಗೂರಿನ ಗ್ರಾಮದ ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದ್ದು,ಪಶ್ಚಿಮ ಪೊಲೀಸ್…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

Basavapura | ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು. ಮೇ 05 ರಂದು…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ….

Read More

ರಿಪ್ಪನ್‌ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ|rpet news

ರಿಪ್ಪನ್‌ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ   ರಿಪ್ಪನ್ ಪೇಟೆ : ಸಮೀಪದ ಅರಸಾಳು  ರೈಲ್ವೆ ಗೇಟ್ ಬಳಿಯ ಸಾಗುವಾನಿ ಮರವೊಂದಕ್ಕೆ  ಗೃಹಣಿ ಒಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತ ಮಹಿಳೆ ಮಧ್ಯ ಪ್ರದೇಶದ ದಿಂಡೂರಿ ಜಿಲ್ಲೆಯ ಮಡಿಯರಸ್ಟ್ ಪೋಸ್ಟ್  ಡಾನ್ ಬಿಚೋಯ್ ಗ್ರಾಮದ  ನಿವಾಸಿ ಊರ್ಮಿಳ ಬಾಯ್ (27) ಎನ್ನಲಾಗಿದೆ.  ಕಳೆದ 15 ದಿನಗಳ ಹಿಂದೆ ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ದಿನಗೂಲಿ ಆಧಾರದಲ್ಲಿ…

Read More

ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು

Student drowns while swimming with friends ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು Student drowns while swimming with friends Shivamogga: A student who had gone for a swim in the Tunga River near Pillangiri village in the taluk drowned and died in a tragic incident. ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ…

Read More