ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara
ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…