Headlines

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More
Yellow van on road

Integer id nisi neque cras et justo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

ಕುಖ್ಯಾತ ರೌಡಿ ಹಂದಿ ಅಣ್ಣಿ ಹತ್ಯೆಯ ಸಿಸಿಟಿವಿ ದೃಶ್ಯಾವಳಿ :ಕೇವಲ 10 ಸೆಕೆಂಡ್ ನಲ್ಲಿ ಹತ್ಯೆಗೈದು ವಾಪಾಸಾದ ಹಂತಕರು

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಯ ಬರ್ಬರ ಹತ್ಯೆಯಾಗಿದೆ. ವಿನೋಬನಗರದ ಚೌಕಿ ಬಳಿ ಹಂದಿ ಅಣ್ಣಿ ಕೊಲೆಯಾಗಿದೆ.ಬೆಳಿಗ್ಗೆ10.15 ರ ಸುಮಾರಿಗೆ ಹಂತಕರು ಹಂದಿ ಅಣ್ಣಿಯನ್ನು ಬೆನ್ನಟ್ಟಿ ಹತ್ಯೆ ಮಾಡಿದ ವೀಡಿಯೋ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಲಭ್ಯವಾಗಿದೆ. ಇನ್ನೋವ ಕಾರಿನಲ್ಲಿ ಬಂದ ನಾಲ್ಕೈದು ಜನರ ಗುಂಪು ಬೈಕ್ ನಲ್ಲಿ ತೆರಳುತಿದ್ದ ಹಂದಿ ಅಣ್ಣಿ ಎಂಬ ರೌಡಿಯನ್ನು ಅಟ್ಟಾಡಿಸಿ ಮಾರಕಾಸ್ತಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಲೆಯ ಮೇಲೆ ಭೀಕರವಾಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕೇವಲ 10 ಸೆಕೆಂಡ್…

Read More

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ ರಿಪ್ಪನ್ ಪೇಟೆ : ಇಲ್ಲಿನ ಐಐಎಫ಼್ಎಲ್ ಗೋಲ್ಡ್ ಫೈನಾನ್ಸ್ ನಲ್ಲಿ ಗ್ರಾಹಕನೊಬ್ಬನಿಗೆ ಮೋಸವಾಗಿದೆ ಎಂದು ಆರೋಪಿಸಿ ಇಂದು ಕಛೇರಿಯಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತಿದ್ದಾಗಲೇ ಬೀಗ ಜಡಿದು ಕಛೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

A collision between a truck and a car occurred at Vinayaka Circle in Ripponpete, causing severe damage to the car and temporary traffic disruption. RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ…

Read More