ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing
ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…


