Headlines

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ 5ms ಕಾಡಿನಲ್ಲಿ ಪತ್ತೆ

The body of a 25-year-old missing youth from Marnamibailu near Huncha was found in a decomposed and hanging condition near the 5MS area. Police have shifted the body to Meggan Hospital in Shivamogga for postmortem and registered a case for further investigation. ರಿಪ್ಪನ್‌ಪೇಟೆ : ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ….

Read More

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…

Read More
Exit mobile version