Headlines

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತಮ್ಮ ಆಕ್ರೋಶದ ಹೇಳಿಕೆಯನ್ನ ವಾಪಸ್ ಪಡೆದ ತೀ. ನಾ .ಶ್ರೀನಿವಾಸ್:

ಸಾಗರ: ಕಾಂಗ್ರೆಸ್ ಪಕ್ಷ ಬಗರಹುಕುಂ ಸಾಗುವಳಿ ಮಂಜೂರಾತಿಗಾಗಿ11/8/21ರಂದು  ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪುರಸಭಾಧ್ಯಕ್ಷ  ತೀ ನಾ ಶ್ರೀನಿವಾಸ್ ಬಿಜೆಪಿ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸಾಗರ ಬಿಜೆಪಿ ಘಟಕ ದಿನಾಂಕ12/8/21 ರಂದು ಪ್ರತಿಭಟನೆ ನಡೆಸಿತ್ತು  ಇಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿರುವ ಮಾಜಿ ಪುರಸಭಾ ಅಧ್ಯಕ್ಷ ತೀ ನಾ ಶ್ರೀನಿವಾಸ್ ನಾನು ಯಾವುದೇ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಸಂಕಷ್ಟದಲ್ಲಿರುವ ರೈತರ ಸ್ಥಿತಿಗತಿ ಮತ್ತು ಜನಸಾಮಾನ್ಯರ ಪರಿಸ್ಥಿತಿಯಿಂದ ಆಕ್ರೋಶಗೊಂಡು ಮಾತನಾಡಿದ್ದು ಅಷ್ಟೆ ಅದನ್ನು…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ಶಿವಮೊಗ್ಗ : ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿವಸ ಆಚರಣೆ

ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್‌ ವತಿಯಿಂದ ಆಚರಿಸಲಾಯಿತು. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More
Exit mobile version