ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi
“ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…