Headlines

ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi

“ಬತ್ತಿದ ನೀರಿನ ಸಲೆ  ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್‌ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ  ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳವಾರ  ಬೆಳಿಗ್ಗೆ ೬-೩೦ ಕ್ಕೆ  ವಾಕಿಂಗ್‌ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ  ಪ್ರತಿನಿತ್ಯ…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

ಒಂದೇ ದಿನಕ್ಕೆ ₹4 ಲಕ್ಷದಿಂದ ₹3 ಲಕ್ಷಕ್ಕೆ ಇಳಿದ ಬೆಳ್ಳಿ ಬೆಲೆ | ಚಿನ್ನದ ಬೆಲೆಯಲ್ಲೂ ಭಾರಿ ಇಳಿಕೆ – ಮುಂದೇನಾಗುತ್ತೆ !?

MCX silver prices witnessed a massive crash with nearly 25% fall in a single day, wiping out almost ₹1 lakh per kg. Global sell-off, strong US dollar and gold price correction triggered investor panic. ಮಹಿಳೆಯರ ಅಚ್ಚುಮೆಚ್ಚಿನ ಅಮೂಲ್ಯ ಲೋಹವಾಗಿರುವ Silver Price Today ಮಾರುಕಟ್ಟೆಯಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದಾಖಲೆಯ ಗರಿಷ್ಠ ಮಟ್ಟ ತಲುಪಿದ ಬೆನ್ನಲ್ಲೇ, ಶುಕ್ರವಾರ MCX Silver ದರಗಳಲ್ಲಿ ದಿಢೀರ್…

Read More

ಶಿವಮೊಗ್ಗ : ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿವಸ ಆಚರಣೆ

ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್‌ ವತಿಯಿಂದ ಆಚರಿಸಲಾಯಿತು. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ…

Read More

Hosanagara | ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ

ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್(NSS) ಶಿಬಿರ ಹೊಸನಗರದ(Hosanagara) ಕೊಡಚಾದ್ರಿ(kodachadri) ಸರಕಾರಿ ಪ್ರಥಮದರ್ಜೆ ಕಾಲೇಜು ತಾಲೂಕಿನ ಮಾರುತಿಪುರದಲ್ಲಿ (maruthipura) ಹಮ್ಮಿಕೊಂಡಿರುವ NSS ಶಿಬಿರವು ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ಸದಾ ಒಂದಿಲ್ಲೊಂದು ಯಡವಟ್ಟಿನ ಮೂಲಕ ಸುದ್ದಿಯಲ್ಲಿರುವ ಕೊಡಚಾದ್ರಿ ಕಾಲೇಜಿನ NSS ಶಿಬಿರದ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜನವರಿ 12ರಿಂದ ಆರಂಭಗೊಂಡು ಜ.18ರ ವರೆಗೆ ನಡೆಯಲಿರುವ ಈ ಶಿಬಿರದ ಕೆಲ ಅವ್ಯವಸ್ಥೆಗಳು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿವೆ. ಸ್ಥಳೀಯರ ಸಂಪರ್ಕವಿಲ್ಲ:  ರಾಷ್ಟ್ರೀಯ ಸೇವಾ ಯೋಜನೆಯ ಮೂಲತತ್ವವೇ ಸಮುದಾಯ…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More