Headlines

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಕ್ರೂರಿ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ನಾದಿನಿ ಮೇಲೆ ಕಳೆದ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿ ಮಗು ಕರುಣಿಸಿದ್ದ ಕ್ರೂರಿ ಬಾವನನ್ನು ಪೊಲೀಸರು ಬಂದಿಸಿದ್ದಾರೆ. ದುರಾದೃಷ್ಟವಶಾತ್ ಪ್ರಸವಪೂರ್ವ ಹೆರಿಗೆಯಾದ ಬಳಿಕ ಮಗು ಮೃತಪಟ್ಟಿದೆ. ಕುಂಸಿ ಗ್ರಾಪಂ ವ್ಯಾಪ್ತಿಯ ಕ್ಯಾಂಟೀನ್‌ವೊಂದರ ಮಾಲೀಕ ಪ್ರವೀಣ್ ಬಂಧಿತ ಆರೋಪಿ. ಪತ್ನಿ ಮನೆಯಲ್ಲಿ ಇಲ್ಲದಾಗ ಆಕೆಯ ತಂಗಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಅಪ್ರಾಪ್ತೆ 6ನೇ ತರಗತಿಯಿಂದ ಅಕ್ಕನ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳು. ಎಸ್ಸೆಸ್ಸೆಲ್ಸಿವರೆಗೆ ಓದಿದ್ದ ಅಪ್ರಾಪ್ತೆ ಮೇಲೆ ಬಾವನ ಕಣ್ಣು ಬಿದ್ದಿತ್ತು. ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ತದನಂತರ…

Read More

ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara

ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…

Read More

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ…

Read More