Headlines

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:

ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…

Read More

ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ‌ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ. ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಓಮಿಕ್ರಾನ್ ಸೋಂಕು ಪತ್ತೆ : ಮಲೆನಾಡಿಗೂ ಕಾಲಿಟ್ಟ ವಿಶ್ವವನ್ನೇ ಕಾಡುತ್ತಿರುವ ಹೆಮ್ಮಾರಿ

ಶಿವಮೊಗ್ಗ : ಹಲವು ದೇಶದಲ್ಲಿ ಆರ್ಭಟ ನೆಡೆಸುತ್ತಿರುವ ಕೊರೋನಾ ವೈರಸ್ ನ ಹೊಸ ತಳಿ ಒಮಿಕ್ರಾನ್ ಶಿವಮೊಗ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ.  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 20 ವರ್ಷದ ಯುವತಿಯೊಬ್ಬರಿಗೆ ಒಮಿಕ್ರಾನ್ ಸೊಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.  ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್…

Read More

ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ರಿಪ್ಪನ್‌ಪೇಟೆಗೂ ತಟ್ಟಿತಾ ಯುದ್ದ ಬಿಸಿ – ಪೆಟ್ರೋಲ್‌ಗೆ ಮುಗಿಬಿದ್ದ ಜನತೆ

Panic buying grips Ripponpet as residents rush to purchase petrol and diesel amid war fears, leaving multiple fuel stations dry and causing long queues at the only operational bunk. ರಿಪ್ಪನ್‌ಪೇಟೆ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಆತಂಕದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅದರ ಬಿಸಿ ತಟ್ಟತೊಡಗಿದ್ದು, ರಿಪ್ಪನ್‌ಪೇಟೆಯಲ್ಲಿ ಇಂಧನಕ್ಕಾಗಿ ಜನರು ಮುಗಿಬಿದ್ದ ಘಟನೆ ಗಮನ ಸೆಳೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ|TTH

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಸಾಲ ಬಾಧೆಯಿಂದ ಬೇಸತ್ತು ಮಹಿಳೆಯೊಬ್ಬಳು ತುಂಗಾ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆಯಿಂದ ಹಾರಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲದ ಕಿರಿಕಿರಿ ತಾಳಲಾರದೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಕೋಡಿಗೆಹಳ್ಳಿ ಮೂಲದ ಲತಾಮಣಿ(44) ಮೃತ ಮಹಿಳೆಯಾಗಿದ್ದಾಳೆ. ಸ್ಥಳದಲ್ಲಿ ಲತಾಮಣಿ ಡೆತ್ ನೋಟ್ ಮತ್ತು ಕೆಲ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ಆಧಾರ್ ಕಾರ್ಡ್,…

Read More