Headlines

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More
Exit mobile version