Headlines

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು. ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ…

Read More

HOSANAGARA | ಮನೆಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ನಾಲ್ವರು ಆರೋಪಿಗಳು ಬಂಧನ

Hosanagar police crack a house burglary case, arrest four accused from Bhatkal and seize gold ornaments worth lakhs, including 387 grams of jewellery and a Tata Etios car. Investigation continues. ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ನಗರ ಪಿಎಸೈ ಶಿವಾನಂದ ಕೆ ರವರ ನೇತೃತ್ವದಲ್ಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ…

Read More

ರಿಪ್ಪನ್‌ಪೇಟೆ : ಕಳಪೆ ರಸ್ತೆ ಕಾಮಗಾರಿ ಕಂಡು ಸಿಡಿಮಿಡಿಗೊಂಡ ಶಾಸಕ ಹರತಾಳು ಹಾಲಪ್ಪ |Ripponpet

ರಿಪ್ಪನ್‌ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು. ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು…

Read More

ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ

Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children. ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ. ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ…

Read More
Van on sunset

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More