
ಕಡವೆ ಭೇಟೆ – ನಾಲ್ವರ ಬಂಧನ
ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಎl) ಶಿವ ಬಿನ್…


