Headlines

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ…

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More