Headlines

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More