Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault)  ಕಾರು ಹಾಗೂ ವ್ಯಾಗನರ್‌(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್‌ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್‌ ಕಾರಿನ…

Read More