Headlines

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಹೊಸನಗರದಲ್ಲಿ ಭೀಕರ ಅಪಘಾತ : ಮಗಳನ್ನು ಕಾಲೇಜಿಗೆ ಅಡ್ಮಿಶನ್ ಮಾಡಿ ಹಿಂದಿರುಗುತಿದ್ದ ವ್ಯಕ್ತಿಯ ದಾರುಣ ಸಾವು|Accident

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಭೀಕರ ಅಪಘಾತ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬಾರು ಸಮೀಪದ ಸಾವಂತೂರು ನಿವಾಸಿ ಅಣ್ಣಪ್ಪ (43) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊಡಚಾದ್ರಿ ಕಾಲೇಜಿನ ಮುಂಭಾಗದಲ್ಲಿ ಅಣ್ಣಪ್ಪ ತಮ್ಮ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಸಾಗುತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ಅಣ್ಣಪ್ಪ ರವರು ಕೊಡಚಾದ್ರಿ ಸರ್ಕಾರಿ ಪ್ರಥಮ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read More

ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ – ಮಧು ಬಂಗಾರಪ್ಪ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ‌ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಹಾಗೂ ಸೊರಬ ವಿಧಾನಸಭಾ ಅಭ್ಯರ್ಥಿಯಾದ ಮಧುಬಂಗಾರಪ್ಪ ಹೇಳಿದರು. ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಪುರ ಸಮೀಪದ ಕಗ್ಗಲಿಜಡ್ಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಶರಾವತಿ ಮುಳುಗಡೆಯಾಗಿ ಅಲ್ಲಿನ ರೈತರು ಮನೆಮಠವನ್ನು ಕಳೆದು ಕೊಂಡ ಸಂತ್ರಸ್ಥರು ಹೆಚ್ಚು ಹೊಸನಗರ…

Read More

ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

 ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ. ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರಿಗೆ ಜೈಲು ಶಿಕ್ಷೆ

Two men were sentenced to one year in jail by a Shivamogga court for assaulting a person with a beer bottle and issuing death threats at a bar in Shikaripura in 2022. ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಜೈಲು ಶಿಕ್ಷೆ ಹಾಗೂ…

Read More
Exit mobile version