Headlines

ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ವಿಸರ್ಜನೆ :

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು. ರಾಜ್ಯ ಗೃಹ…

Read More

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.  ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More