Headlines

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More
White drone in mid air

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…

Read More

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ

A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga. ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More