ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್‌(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ…

Read More

ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ

ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ‌ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ‌ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ‌…

Read More

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.  ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.  ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More