Headlines

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ ರಿಪ್ಪನ್…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…

Read More

ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More