Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .  ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು….

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ –  ರಿಪ್ಪನ್‌ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು. ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More
Exit mobile version