Headlines

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More
Eye glasses on-map

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ…

Read More

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More