ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

THIRTHAHALLI| ರಾಮಕೊಂಡಕ್ಕೆ ಭೇಟಿ ನೀಡಿದ ಆರ್ಟ್ ಆಫ಼್ ಲಿವಿಂಗ್ ನ ರವಿಶಂಕರ್ ಗುರೂಜಿ

ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ  ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.  ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.

Read More

ವಾರಾಹಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ An ATM cash transport vehicle crashed into an electric pole near PES College on Honnali Main Road in Shivamogga. The driver fled the scene after the accident, and police have launched an investigation. ​ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ನಾಳೆಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ : ಜಾತ್ರಾಮಹೋತ್ಸವಕ್ಕೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.  ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More