Headlines

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More

ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ಕ್ಷುಲ್ಲಕ ವಿಚಾರಕ್ಕೆ “ಹುಚ್ಚಿ ಕಿರಣ್” ಹತ್ಯೆ !!!

ಶಿವಮೊಗ್ಗ : ನಗರದ ಹೊರವಲಯದಲ್ಲಿ ಓರ್ವನನ್ನ ಕೊಲೆ ಮಾಡಲಾಗಿದ್ದು ಆತನನ್ನ “ಹುಚ್ಚಿ ಕಿರಣ್” ಎಂದು ಗುರುತಿಸಲಾಗಿದೆ.  ಹೊಸಮನೆ ಏರಿಯಾದ ಹುಡುಗನಾಗಿರುವ ಈತನನ್ನ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯ ಕುಡಿಯಲು ತೆರಳಿದ್ದ ಕಿರಣ್ ಜೊತೆ ಇಬ್ಬರು ಸ್ನೇಹಿತರು ತೆರಳಿದ್ದು ಕುಡಿತದ ನಶೆಯಲ್ಲಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕಿರಣ್ ಮತ್ತು ಇಬ್ಬರ ಸ್ನೇಹಿರ ನಡುವೆ ಜಗಳ ಉಂಟಾಗಿದ್ದು ಸ್ನೇಹಿತರು ಬಿಯರ್ ಬಾಟಲಿಯಿಂದ ಒಡೆದು ಮತ್ತು ಕಲ್ಲಿಗೆ ಜಜ್ಜಿ  ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಮಾಡಿದವನನ್ನ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು…

Read More

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More
Exit mobile version