Headlines

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

ಹೊಸನಗರ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಹೊಸನಗರ: ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ಮಕ್ಬೂಲ್ ಅಹಮದ್ (31) ಎಂಬ ವ್ಯಕ್ತಿಯ ಶವ ಪಟ್ಟಣದ ಕಾಳಿಕಾಪುರ ಕನ್ನರ್ ಗುಂಡಿಯ ಹೊಳೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮಕ್ಬೂಲ್ ಅಹಮದ್ ಕಳೆದ ಎರಡು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದನು.  ಕಳೆದ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ಈತನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.  ಸ್ಥಳೀಯರ ಸಹಕಾರದಿಂದ ಶವವನ್ನು ದಡಕ್ಕೆ ತಲುಪಿಸಲಾಯಿತು.ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಅಕ್ರಮವಾಗಿ ಸಾಗುವಾನಿ ಮರ‌ ಸಾಗಣೆ: ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ|arrested

ಅಕ್ರಮವಾಗಿ ಸಾಗುವಾನಿ ಮರ‌ ಸಾಗಣೆ: ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ ಶಿವಮೊಗ್ಗ : ಸಾಗುವಾನಿ ತುಂಡುಗಳನ್ನು ಕಡಿದು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂದಿಸಿದ್ದು,ಮೂವರು ತಲೆ ಮರೆಸಿಕೊಂಡಿದ್ದಾರೆ. ಭಾರತಿ ನಗರದ ವಾಸಿಗಳಾದ ಶರತ್ ಹಾಗೂ ಮಂಜುನಾಥ್ ಬಂಧಿತ ಆರೋಪಿತಗಳು ಎಂದು ತಿಳಿದು ಬಂದಿದೆ. ಶಿವಮೊಗ್ಗ ವನ್ಯಜೀವಿ ವಿಭಾಗದ ಹಾಯ್ ಹೊಳೆ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರವನ್ನು ಕೊಯ್ದು ಸಾಗಾಣಿಕೆ ಮಾಡಲು ಯತ್ನಿಸುವಾಗ‌ ವಲಯ ಅರಣ್ಯಾಧಿಕಾರಿ ಪ್ರದೀಪ್ ಹಾಲಭಾವಿ…

Read More

Accident | ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ  ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೃಹತ್ ಮರದ…

Read More

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಪ್ರಕಾರ ಬಸ್ ಚಾಲಕನ…

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More