Headlines

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ

ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ಹಾರಂಬಳ್ಳಿ ಗ್ರಾಮದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ :

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ  ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜಾತಿ…

Read More

ಲಕ್ಷಾಂತರ ರೂ ಮೌಲ್ಯದ ಹಸುಗಳನ್ನು ಕಳ್ಳತನವೆಸಗಿದ್ದ ಆರೋಪಿಗಳು ಅರೆಸ್ಟ್

ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು..!??? ದಿನಾಂಕಃ 09-08-2024  ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು.  ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್…

Read More

ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ  ವರ್ಣಭೇದ ನೀತಿಯ ವಿರುದ್ಧ ಹೋರಾಡಿ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ ಹೊಸನಗರ : ವರದಕ್ಷಿಣೆ ಕಾಯ್ದೆ ಪ್ರಕರಣದಲ್ಲಿ ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರೆಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನು ಬಲೆಗೆ ಸಿಕ್ಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ ನಿವಾಸಿ ನಾಸೀರ ಖಾನ್ (52) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ ವಿರುದ್ಧ 2002ರಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ…

Read More