Headlines

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More