shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…

Read More

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸದಸ್ಯರ ಮೇಲೆ ಭೂ ಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತನ ವಿರುದ್ಧ ಕೇಸ್​!

ಮೂರು ದಿನಗಳ ಹಿಂದೆ ಪತ್ರಕರ್ತ ವಿನೀತ್​ ನರೈನ್​ ಬಹಿರಂಗವಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಚಂಪತ್ ರಾಯ್ ಮತ್ತು ಅವರ ಸಹೋದರರು  ಬಿಜ್ನೋರ್‌ನಲ್ಲಿ ಭೂ ಕಬಳಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು. ಉತ್ತರಪ್ರದೇಶ (ಜೂನ್ 21); ಶತಮಾನಗಳಿಂದ ಇತ್ಯರ್ಥವಾದಗ ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್​ ಪೂರ್ಣ ವಿರಾಮ ಇಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಕಳೆದ ವರ್ಷ ಭೂಮಿ ಪೂಜೆ ನೆರವೇರಿಸಿ ದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಅನ್ನು ನಿರ್ಮಿಸಿ, ದೇಶದಾದ್ಯಂತ…

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ….

Read More