ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

Sed aliquet nibh arcu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More
Exit mobile version