Headlines

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹೇಮಾವತಿ ಸತೀಶ್, ಉಪಾಧ್ಯಕ್ಷರಾಗಿ ಬೆಳ್ಳೂರು ತಿಮ್ಮಪ್ಪ ಆಯ್ಕೆ|belluru

ರಿಪ್ಪನ್‌ಪೇಟೆ : ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಹೇಮಾವತಿ ಸತೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೆಳ್ಳೂರು ತಿಮ್ಮಪ್ಪ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ನೀರಾವರಿ ಇಲಾಖೆಯ ಅಭಿಯಂತರರಾದ ಶಿವಕುಮಾರ್ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಹಕರಿಸಿದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆ…

Read More

ಚಲಿಸುತ್ತಿದ್ದ ಪ್ಯಾಸೇಂಜರ್ ಆಟೋದಿಂದ ಬಿದ್ದು ಬಾಲಕ ಸಾವು :

 ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ. ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ…

Read More
Exit mobile version