Headlines

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ. ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತ ಕಾರ್ಮಿಕನು…

Read More

ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730

Read More

ಶಿವಮೊಗ್ಗದಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್ – ಹಲವೆಡೆ ಭೇಟಿ : ಮೂರು ದಿನಗಳ ಜಿಲ್ಲಾ ಪ್ರವಾಸ|shimoga

ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್​ಎಸ್​ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್​ಎಸ್​ಎಸ್​ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಗರದ ಹೊನ್ನಾಳಿ ರಸ್ತೆಯಲ್ಲಿರುವ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ 50 ಜನರ ಪ್ರಮುಖರ ಸಭೆ ನಡೆದಿದೆ. ಸಭೆ ಮುಗಿಸಿದ ನಂತರ ಮೋಹನ್…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More

ಶಿವಮೊಗ್ಗ : ಶೌಚಾಲಯದ ಗುಂಡಿಯಲ್ಲಿ ಹಸುಗೂಸಿನ ಶವ ಪತ್ತೆ :

ಶಿವಮೊಗ್ಗ : ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹೊಳೆಹೊನ್ನೂರಿನ ಸಿದ್ದರ ಕಾಲೋನಿಯಲ್ಲಿ ನಡೆದಿದೆ. ಸಿದ್ದರ ಕಾಲೋನಿಯ ಮಹದೇವ ಎಂಬುವ ವ್ಯಕ್ತಿ ಮನೆಯ ಹಿಂಬದಿಯಲ್ಲಿ  ಶೌಚಾಲಯದ ಉದ್ದೇಶಕ್ಕಾಗಿ ಗುಂಡಿ ತೆಗೆಯಿಸಲಾಗಿತ್ತು.ಮಳೆ ಬಂದ ಹಿನ್ನಲೆಯಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಇಂದು ಈ ಗುಂಡಿಯ ನೀರಿನಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ತೇಲುತ್ತಿರುವುದು ಮಹದೇವ ಎನ್ನುವವರಿಗೆ ಕಾಣಿಸಿದೆ. ಮಗುವಿನ ಜನನವನ್ನ ಮುಚ್ಚಿಡಲು ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.  ಮಗು ಜೀವಂತವಾಗಿರುವಾಗಲೇ ಗುಂಡಿಗೆ ಎಸೆಯಲಾಗಿದೆಯೋ ಅಥವ ಸಾಯಿಸಿ ಎಸೆಯಲಾಗಿದೆಯೋ ಎಂದು ಇನ್ನಷ್ಟೆ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More
Exit mobile version