Headlines

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು.  ಸಮ ಸಮಾಜ…

Read More

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ | A tree fell and traffic was disrupted

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು ಗಂಟೆಗಟ್ಟಲೆ ಕಾಲ…

Read More

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 352ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More