“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ
“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು. ಸಮ ಸಮಾಜ…