Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ Congress leaders from Sagar and Hosanagar have urged the Karnataka government to induct MLA Gopalakrishna Belur into the state cabinet, citing his seniority, leadership, and contribution to Malnad region development. ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಹಿರಿತನದ ಆಧಾರದಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಸಾಗರ ಹಾಗೂ…

Read More

ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…

Read More

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ಡಾಕ್ಟರ್ ನಾಗರಾಜ್ ಚಡಗ ನಿಧನಕ್ಕೆ ಹೊಸನಗರ ತಾಲೂಕು ಜೆಡಿಎಸ್ ಸಂತಾಪ

ಹೊಸನಗರ : ವೈದ್ಯರು ಹೊಸ ನಗರ ಪುರಸಭೆಯ ಮಾಜಿ ಅಧ್ಯಕ್ಷರು ಜೆಡಿಎಸ್ ಪಕ್ಷದ ಮುಖಂಡರಾಗಿದ್ದ ಡಾ ನಾಗರಾಜ ಚಡಗ ರವರ ನಿಧನಕ್ಕೆ ತಾಲೂಕು ಜೆಡಿಎಸ್ ಪಕ್ಷ ತುರ್ತು ಸಭೆ ಸೇರಿ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿ ಶಾಂತಿ ಕೋರಿದರು.  ತುರ್ತು ಸಭೆಯಲ್ಲಿ ಜೆಡಿಎಸ್ ಪಕ್ಷದ ತಾಲೂಕ್ ಅಧ್ಯಕ್ಷ ವರ್ತೇಶ್, ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್ , ಎಂ ವಿ ಜಯರಾಮ, ಯಡೂರು ರಾಜರಾಮ್,  ಸುಮತಿ ಪೂಜಾರಿ, ಭಾಗ್ಯ ಗೋಪಾಲಕೃಷ್ಣ ಮೂಡಬಾಗಿಲು ರಮಾನಂದ ಎಚ್ ಆರ್ ಪ್ರಕಾಶ್…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More