Headlines

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್ ಚುನಾವಣೆ 2024ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದಿದ್ದು, ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದು, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಮೊಗ್ಗದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದ್ದು, ಬಿವೈ ರಾಘವೇಂದ್ರ 7,78,721 ಮತಗಳನ್ನು ಪಡೆಯುವ ಮೂಲಕ 2,43,715 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ – 18 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು|Accident

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ತುಮರಿ ಬಳಿ ಶಾಲಾ ಪ್ರವಾಸಿ ಬಸ್ಸು ಪಲ್ಟಿಯಾಗಿದ್ದೂ, ಕೆಲ ಶಾಲಾ ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ  ಅಂದಾಜು 18 ಜನ ಮಕ್ಕಳು ಹಾಗೂ ಎಂಟು ಜನ ಶಿಕ್ಷಕರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆ ತರಲಾಗಿದೆ.  ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪ್ರೌಢ ಶಾಲಾ ಮಕ್ಕಳು ಪ್ರವಾಸಕ್ಕೆ ಬಂದ ಸಂಧರ್ಭದಲ್ಲಿ ಘಟನೆ…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಸಾಗರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಸಾಗರದ ಎಸ್ ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.  ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.ಮಗುವಿನ ತಾಯಿ ತಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟರಲ್ಲಿ ಮನ್ನತ್ ಪ್ರಾಣಪಕ್ಷಿ…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More
Exit mobile version