Headlines

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ  ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…

Read More