Headlines

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More
Illuminated laptop

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More
Eye glasses on-map

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More
Woman lifting child

Mauris dignissim malesuada ipsum a posuere urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More