ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ FSSAI has reportedly acted against alcoholic beverages allegedly made using artificial rum and whisky flavours, following inspections of samples from popular brands in India. ನವದೆಹಲಿ, ಆ.8: ತಟಸ್ಥ ಆಲ್ಕೋಹಾಲ್‌ಗೆ ಕೃತಕ ವಿಸ್ಕಿ ಮತ್ತು ರಮ್ ಫ್ಲೇವರ್‌ಗಳನ್ನು ಸೇರಿಸಿ, ನೈಸರ್ಗಿಕವಾಗಿ ತಯಾರಿಸಿದ ಮದ್ಯವೆಂಬ…

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್‌ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್‌ ರಾಜ್‍ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ  ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More
Man sitting on grey dock

Quisque finibus feugiat leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More