Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ
ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…