Headlines

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…

Read More

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…

Read More

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read More