ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…

Read More

84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Former Karnataka Chief Minister B.S. Yediyurappa celebrated his 84th birthday with special prayers at Siddhivinayaka Temple in Ripponpet, as BJP leaders, workers, and supporters wished him good health and continued political strength. 84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 84ನೇ…

Read More

BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance. ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ

ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ಶಿವಮೊಗ್ಗ : ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿವಸ ಆಚರಣೆ

ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್‌ ವತಿಯಿಂದ ಆಚರಿಸಲಾಯಿತು. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More