Headlines

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಬಳಿಯಲ್ಲಿ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರಕ್ಕೆ ವ್ಯತ್ಯಯವಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮೂಗೂಡ್ತಿ – ತಳಲೆ ಸಂಪರ್ಕ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು, ನಂತರ ಸ್ಥಳೀಯರೇ ಮರವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

Read More

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ಶಿವಮೊಗ್ಗ : ಹರಿಗೆ ಹಿಂಭಾಗದ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಹರಿಗೆ ಹಿಂಬಾಗದಲ್ಲಿ  ರೈಲ್ವೆ ಹಳಿಯ ಮೇಲೆ ಅನಾಮಧೇಯ ಶವ ದೊರೆತಿದೆ.ಸುಮಾರು 35 ವಯಸ್ಸಿನ ಅನಾಮಧೇಯ ಗಂಡಸಿನ ಶವ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದ್ದು. ಚಹರೆ ಹೀಗಿದೆ ದುಂಡು ಮುಖ ದೃಢಕಾಯ ಮೈಕಟ್ಟು  ಬಿಳಿಯ ಬಣ್ಣ ಹೊಂದಿದ್ದು  ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದಾನೆ. ಒಂದು ಅಂದಾಜಿನ ಪ್ರಕಾರ ಶಿವಮೊಗ್ಗದ ಕಡೆಯಿಂದ ಭದ್ರಾವತಿಯ ಕಡೆ ಮುಖ ಮಾಡಿ ರೈಲ್ವೆ ಹಳಿಯ ಪಕ್ಕದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದು…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More